ಚಾಮರಾಜನಗರ ಆಕ್ಸಿಜನ್‌ ದುರಂತ ಪ್ರಕರಣ; ಮರು ತನಿಖೆಗೆ ಮುಂದಾದ ಸರ್ಕಾರ

ಬೆಂಗಳೂರು; ಚಾಮರಾಜನಗರದಲ್ಲಿ ಆಕ್ಸಿಜನ್‌ ಕೊರತೆಯಿಂದ 35ಕ್ಕೂ ಹೆಚ್ಚು ಕೊವಿಡ್‌ ರೋಗಿಗಳು ಮೃತಪಟ್ಟಿದ್ದರು. ಈ ಪ್ರಕರಣವನ್ನು ಮರು ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಿಂದಿನ ಬಿಜೆಪಿ ಸರ್ಕಾರ

Read more

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ; ಯಾರಿಗೆ ಸಿಕ್ಕಿದೆ ಚಾನ್ಸ್‌..?

ಬೆಂಗಳೂರು; ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾರ್ಯಾರಿಗೆ ಯಾವ ಜಿಲ್ಲೆ ಎಂಬುದರ ಪೂರ್ಣ ವಿವರ ಇಲ್ಲಿದೆ. ಬೆಂಗಳೂರು ನಗರ –

Read more

ಎಸ್‌ಬಿಐಗೆ 113 ಕೋಟಿ ಸಾಲ ಬಾಕಿ; ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ದಾಳಿ

ಬೆಂಗಳೂರು; ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರು ಹಾಗೂ ದಾವಣಗೆರೆಯಲ್ಲಿ ದಾಳಿ ನಡೆಸಿದ್ದಾರೆ. ಭಾರತ್ ಇನ್​ಫ್ರಾ ಎಕ್ಸ್​ಪೋರ್ಟ್ಸ್ ಅಂಡ್ ಇಂಪೋರ್ಟ್ಸ್ ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿರುವುದು

Read more

ಅರ್ಜುನ್‌ ಸರ್ಜಾ ವಿರುದ್ಧದ ಮೀಟೂ ಕೇಸ್‌ಗೆ ಮತ್ತೆ ಜೀವ; ಶ್ರುತಿ ಹರಿಹರನ್‌ಗೆ ನೋಟಿಸ್‌

ಬೆಂಗಳೂರು; 2018ರಲ್ಲಿ ಮೀಟೂ ಪ್ರಕರಣಗಳು ಭಾರೀ ಸದ್ದು ಮಾಡಿದ್ದವು. ಅದರಲ್ಲೂ ಖ್ಯಾತ ನಟ ಅರ್ಜುನ್‌ ಸರ್ಜಾ ಅವರ ವಿರುದ್ಧ ನಟಿ ಶ್ರುತಿ ಹರಿಹರನ್‌ ಮೀಟೂ ಆರೋಪ ಮಾಡಿದ್ದರು.

Read more

ಗೃಹಜ್ಯೋತಿ; 20 ದಿನದಲ್ಲಿ 2.15 ಕೋಟಿ ಅರ್ಜಿ ಸಲ್ಲಿಕೆ ಸಾಧ್ಯವೇ..? – ತಲೆ ಚಚ್ಕೋಬೇಕು..!

ಬೆಂಗಳೂರು; ಯಾವುದಾದರೂ ಒಂದು ಕೆಲಸಕ್ಕೆ ಅರ್ಜಿ ಕರೆದಾಗ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ನಿರುದ್ಯೋಗಿಗಳು ಮುಗಿಬೀಳ್ತಾರೆ. ಒಂದೇ ಸಮಯದಲ್ಲಿ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗಿಬಿಟ್ಟರೆ ವಯಬ್‌ಸೈಟ್‌ ಹ್ಯಾಂಗ್‌

Read more

ಒತ್ತುವರಿ ತೆರವುಗೊಳಿಸದಿದ್ದರೆ ಕ್ರಮ; ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು; ರಾಜಕಾಲುವೆ ಒತ್ತುವರಿ ಮಾಡಿರುವವರು ಈ ಕೂಡಲೇ ತೆರವು ಮಾಡಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ನಾವೇ ತೆರವು ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಮಳೆಗಾಲ

Read more

ಚಿತ್ರ ಸಾಹಿತಿ ಕವಿರಾಜ್‌ ಕೂಡಾ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರಂತೆ..!; ಹೇಗೆ ಗೊತ್ತಾ..?

ಬೆಂಗಳೂರು; ನಾನು ಕೂಡಾ ಲೈಂಗಿಕ ದೌರ್ಜನ್ಯ ಒಳಗಾಗಿದ್ದೆನಾ ಎಂದು ಚಿತ್ರ ಸಾಹಿತಿ ಕವಿರಾಜ್‌ ತಮ್ಮನ್ನು ತಾವು ಪ್ರಶ್ನೆ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ ಕೋರ್ಟ್‌ ಒಂದರ ತೀರ್ಪು. ಬರ್ತೀಯಾ

Read more

ಪ್ರಸಕ್ತ ವರ್ಷದಲ್ಲೇ ಪಠ್ಯ ಪುಸ್ತಕ ಪರಿಷ್ಕರಣೆಯಾಗಲಿದೆ; ಸಚಿವ ಮಧು ಬಂಗಾರಪ್ಪ

ಬೆಂಗಳೂರು; ಹಾಲಿ ವರ್ಷದಲ್ಲೇ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಸೌಧದ ಎರಡನೇ ಮಹಡಿಯನ್ನು ತಮ್ಮ ಕಚೇರಿಗೆ ಪೂಜೆ

Read more

ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಪ್ರಿಯಕರ, ಆತನ ಗೆಳೆಯ ಅತ್ಯಾಚಾರ..?

ಬೆಂಗಳೂರು; ಪ್ರಿಯಕರನನ್ನು ನಂಬಿಕೊಂಡು ತುಮಕೂರಿನಿಂದ ಬೆಂಗಳೂರಿಗೆ ಬಂದಿದ್ದ ಪ್ಯಾರಾ ಮೆಡಿಕಲ್‌ ವಿದ್ಯಾರ್ಥಿನಿ, ಪ್ರಿಯಕರ ಹಾಗೂ ಆತನ ಸ್ನೇಹಿತನಿಂದ ಅತ್ಯಾಚಾರಕ್ಕೊಳಗಾಗಿದ್ದಾಳೆ. ಗಿರಿನಗರದ ಮನೆಗೆ ಕರೆದುಕೊಂಡು ಹೋದ ಪ್ರಿಯಕರ ಆಕೆ

Read more

ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆ ಬಿಡುಗಡೆ; ಅರ್ಜಿ ಸಲ್ಲಿಸೋದು ಹೇಗೆ..?

ಬೆಂಗಳೂರು; ಆಗಸ್ಟ್‌ 15ರಿಂದ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರಲಿದೆ. ಇದಕ್ಕಾಗಿ ಜೂನ್‌ 15ರಿಂದ ಜುಲೈ 15ರೊಳಗೆ ಅರ್ಜಿ ಸಲ್ಲಿಸಬೇಕಿದೆ. ಅನಂತರ ಒಂದು ತಿಂಗಳಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ,

Read more