ಸಿ.ಟಿ ರವಿಯೇ ಉರಿಗೌಡ, ಅಶ್ವತ್ಥ ನಾರಾಯಣ ನಂಜೇಗೌಡ; ಡಿ.ಕೆ.ಶಿವಕುಮಾರ್‌ ಲೇವಡಿ

ಮಂಡ್ಯ; ಸಿ.ಟಿ ರವಿಯೇ ಉರಿಗೌಡ, ಅಶ್ವತ್ಥ ನಾರಾಯಣ ನಂಜೇಗೌಡ. ಅವರೇ ಹೊಸದಾಗಿ ಕಥೆ ಬರೆಯುತ್ತಿದ್ದಾರೆ. ಸಿನಿಮಾ ಮಾಡಲು ಮತ್ತೊಬ್ಬ ಸಿದ್ಧನಾಗಿದ್ದಾನೆ ಎಂದು ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. ಆದಿಚುಂಚಗಿರಿ ಮಠದಲ್ಲಿ ಮಾತನಾಡಿದ

Read more

ನಾಳೆ ಸಂಜೆಯೊಳಗೆ ಕೈ ಅಭ್ಯರ್ಥಿಗಳ ಮೊದಲ ಪಟ್ಟಿ; ನೂರಕ್ಕೂ ಹೆಚ್ಚು ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ

ಮಂಡ್ಯ; ಕೊನೆಗೂ ಕಾಂಗ್ರೆಸ್‌ ಮೊದಲ ಪಟ್ಟಿ ಸಿದ್ಧವಾಗಿದೆ. ನಾಳೆ ಸಂಜೆಯೊಳಗೆ ನೂರಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡೋದಕ್ಕೆ ಕಾಂಗ್ರೆಸ್‌ ಸಿದ್ಧವಾಗಿದೆ. ಯುಗಾದಿ ಹಬ್ಬದ ದಿನ

Read more

ಕುಮಟಳ್ಳಿಗೆ ಟಿಕೆಟ್‌ ನೀಡದಿದ್ದರೆ ರಾಜಕೀಯ ನಿವೃತ್ತಿ; ಪುನರುಚ್ಚರಿಸಿದ ರಮೇಶ್‌ ಜಾರಕಿಹೊಳಿ

ಚಿಕ್ಕೋಡಿ; ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ ವಿಚಾರವಾಗಿ ರಮೇಶ್‌ ಜಾರಕಿಹೊಳಿ ಮತ್ತೆ ಸಿಡಿದೆದ್ದಿದ್ದಾರೆ. ಮಹೇಶ್‌ ಕುಮಟಳ್ಳಿಗೇ ಟಿಕೆಟ್‌ ನೀಡಬೇಕು. ಇಲ್ಲದಿದ್ದರೆ ನಾನೂ ರಾಜಕೀಯ ನಿವೃತ್ತಿ ಘೋಷಣೆ ಮಾಡ್ತೀನಿ

Read more

ಕಾಲಭೈರವನಿಗೆ ಪೂಜೆ ಸಲ್ಲಿಸಿದರೆ ಅಧಿಕಾರ ಸಿಗುತ್ತಾ..?; ಡಿಕೆಶಿ ಅಮಾವಾಸ್ಯೆ ಪೂಜೆ ಹಿಂದಿನ ರಹಸ್ಯವೇನು..?

ಮಂಡ್ಯ; ಇಂದು ಅಮಾವಾಸ್ಯೆ. ಅಮಾವಾಸ್ಯೆಗೂ ಆದಿಚುಂಚನಗಿರಿ ಕಾಲಭೈರವೇಶ್ವರನಿಗೂ ವಿಶೇಷ ನಂಟು. ಅಮಾವಾಸ್ಯೆ ದಿನ ಕಾಲಭೈರವನಿಗೆ ಪೂಜೆ ಸಲ್ಲಿಸಿ ಹರಕೆ ಕಟ್ಟಿಕೊಂಡರೆ ನಾವು ಬಯಸಿದ್ದು ಆಗುತ್ತೆ ಅನ್ನೋದು ನಂಬಿಕೆ

Read more

ಪ್ರವಾಹ ಬಂದಾಗ ಬರದ ಮೋದಿ ಈಗ ಯಾಕೆ ಬರುತ್ತಿದ್ದಾರೆ..?; ಖರ್ಗೆ ಪ್ರಶ್ನೆ

ಬೆಳಗಾವಿ; ಪ್ರಧಾನಿ ಮೋದಿಯವರು ರಾಜ್ಯದಲ್ಲಿ ಪ್ರವಾಹ ಬಂದಾಗ ಈ ಕಡೆ ತಿರುಗಿ ನೋಡಲಿಲ್ಲ, ಕೊರೊನಾ ಬಂದಾಗ ರಾಜ್ಯದಲ್ಲಿ ಆಕ್ಸಿಜನ್‌ ಕೊರತೆ ಎದುರಾಗಿತ್ತು. ಆಗ ಆಕ್ಸಿಜನ್‌ ಒದಗಿಸಲಿಲ್ಲ. ಆದ್ರೆ

Read more

ರಾಜ್ಯ ಬಿಜೆಪಿ ಸರ್ಕಾರ ದೇಶದಲ್ಲೇ ಭ್ರಷ್ಟ ಸರ್ಕಾರ; ರಾಹುಲ್‌ ಗಾಂಧಿ

ಬೆಳಗಾವಿ; ರಾಜ್ಯ ಬಿಜೆಪಿ ಸರ್ಕಾರ ದೇಶದಲ್ಲೇ ಅತಿ ಭ್ರಷ್ಟಾಚಾರ ಸರ್ಕಾರ, ನಲವತ್ತು ಪರ್ಸೆಂಟ್‌ ಸರ್ಕಾರ ಇದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ

Read more

ಕಾಂಗ್ರೆಸ್‌ ನಾಲ್ಕನೇ ಆಶ್ವಾಸನೆ; ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿ ರೂ.

ಬೆಳಗಾವಿ; ಕಾಂಗ್ರೆಸ್‌ ಪಕ್ಷ ರಾಜ್ಯದ ಜನಕ್ಕೆ ನಾಲ್ಕನೇ ಗ್ಯಾರೆಂಟಿ ಆಶ್ವಾಸನೆ ನೀಡಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ

Read more

ಕಲ್ಪನೆ ಮಾಡಿ ಬರೆಯುವುದು ಇತಿಹಾಸವಲ್ಲ, ಕಾದಂಬರಿ; ನಿರ್ಮಲಾನಂದ ಶ್ರೀ

ಮಂಡ್ಯ; ರಾಜ್ಯಕ್ಕೆ ಮಾಡಬೇಕಾಗಿರುವ ಕೆಲಸಗಳು ತುಂಬಾ ಇದೆ. ಆದ್ರೆ ಅದೆಲ್ಲವನ್ನೂ ಬಿಟ್ಟು ಉರಿಗೌಡ, ನಂಜೇಗೌಡರ ವಿಚಾರಗಳು ಚರ್ಚೆಯಾಗುತ್ತಿವೆ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read more

ಉರಿಗೌಡ, ನಂಜೇಗೌಡ ಸಿನಿಮಾ ಮಾಡಲ್ಲ; ಮುನಿರತ್ನ

ಮಂಡ್ಯ; ಉರಿಗೌಡ, ನಂಜೇಗೌಡ ಸಿನಿಮಾ ಮಾಡಲ್ಲ ಎಂದು ನಿರ್ಮಾಪಕ ಮುನಿರತ್ನ ಹೇಳಿದ್ದಾರೆ. ಮಂಡ್ಯದ ಕಮ್ಮೇರನಹಳ್ಳಿಯಲ್ಲಿ ಮಾತನಾಡಿದ ಅವರು, ನಿರ್ಮಲಾನಂದ ನಾಥ್‌ ಶ್ರೀಗಳು ಸಿನಿಮಾ ಬೇಡವೆಂದು ಹೇಳಿದ್ದಾರೆ. ಹೀಗಾಗಿ

Read more

ಬದಲಾವಣೆಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು; ಡಿ.ಕೆ.ಶಿವಕುಮಾರ್‌

ಬೆಳಗಾವಿ; ಈ ದೇಶ ಹಾಗೂ ರಾಜ್ಯದಲ್ಲಿ ಬದಲಾವಣೆಯಾಗಬೇಕಾದರೆ ಯುವಕರು ಎಚ್ಚರಿಕೆ ವಹಿಸಬೇಕು. ಹೀಗಾಗಿ ರಾಹುಲ್‌ ಗಾಂಧಿಯವರು ಯುವಕರಿಗೆ ಕರೆ ಕೊಡಲು ಬೆಳಗಾವಿಗೆ ಬರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ

Read more