ಬೇಸಿಗೆಯ ಧಗೆ ಹೆಚ್ಚಾಗುತ್ತಿದೆ; ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಇಲ್ಲಿದೆ ಹಲವು ಸೂತ್ರಗಳು

1. ಹೈಡ್ರೇಟೆಡ್ ಆಗಿರಿ: ಬೇಸಿಗೆಯ ತಿಂಗಳುಗಳಲ್ಲಿ ಹೈಡ್ರೇಟೆಡ್ ಆಗಿರಲು ಸಾಕಷ್ಟು ನೀರು ಮತ್ತು ಇತರ ದ್ರವಗಳನ್ನು ಕುಡಿಯಿರಿ. ಸಕ್ಕರೆ ಪಾನೀಯಗಳು ಮತ್ತು ಆಲ್ಕೋಹಾಲ್ ಸೇವನೆಯಿಂದ ದೂರವಿರಿ, ಏಕೆಂದರೆ

Read more

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣ; ವಿಶ್ವ ಆರೋಗ್ಯ ಸಂಸ್ಥೆಯಿಂದ ಬೆಂಗಳೂರಿಗೆ ಪ್ರಶಸ್ತಿ

ನ್ಯೂಯಾರ್ಕ್; ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣ ಮಾಡಿ ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ ಕಾರಣಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಐದು ನಗರಗಳಿಗೆ ಪ್ರಶಸ್ತಿ

Read more

ವಿಮಾನದಲ್ಲೇ ಪ್ರಯಾಣಿಕ ಅಸ್ವಸ್ಥ; ತುರ್ತು ಲ್ಯಾಂಡಿಂಗ್‌ ವೇಳೆಗೆ ಸಾವು..!

ನವದೆಹಲಿ; ವಿಮಾನ ಪ್ರಯಾಣ ವೇಳೆ ಪ್ರಯಾಣಿಕರೊಬ್ಬರಿಗೆ ತೀವ್ರ ಅನಾರೋಗ್ಯವುಂಟಾಗಿದ್ದು, ವಿಮಾನ ತುರ್ತು ಲ್ಯಾಂಡಿಂಗ್‌ ಮಾಡುವ ವೇಳೆ ಆತ ಮೃತಪಟ್ಟಿದ್ದಾರೆ. ದೆಹಲಿಯಿಂದ ದೋಹಾಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಈ

Read more

Brain eating; ಆಕಾರವಿಲ್ಲದ ಈ ಸೂಕ್ಷ್ಮಾಣು ಜೀವಿ ಮನುಷ್ಯನ ಮೆದುಳನ್ನೇ ತಿನ್ನುತ್ತೆ..!

  ಸೂಕ್ಷ್ಮಾಣುಜೀವಿಯೊಂದು ನಮ್ಮ ಮೆದುಳನ್ನೇ ತಿನ್ನುತ್ತದಂತೆ. ಅದೂ ಕೂಡಾ ನೀರಿನಲ್ಲೇ ಆ ಸೂಕ್ಷ್ಮಾಣು ಜೀವಿ ಇರುತ್ತದಂತೆ. ಈ ಜೀವಿ ಬಗ್ಗೆ ಈಗ ಆತಂಕ ಹೆಚ್ಚಾಗುತ್ತಿದೆ. ಅಮೆರಿಕಾ ಹಾಗೂ

Read more

ತೆಲಂಗಾಣ ಸಿಎಂ ಕೆಸಿಆರ್‌ಗೆ ಹೊಟ್ಟೆನೋವು; ಆಸ್ಪತ್ರೆಗೆ ದಾಖಲು

ಹೈದರಾಬಾದ್; ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಕಳೆದ ರಾತ್ರಿ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತೆಲಂಗಾಣ

Read more

ಧ್ರುವನಾರಾಯಣ್‌ಗೆ ಏನಾಗಿತ್ತು..?; ರಾತ್ರಿಯೇ ವೈದ್ಯರ ಬಳಿ ಹೋಗಿದ್ದಿದ್ದರೆ ಬದುಕುತ್ತಿದ್ದರಾ..? – ವೈದ್ಯರು ಏನೇಳ್ತಾರೆ..?

ಮೈಸೂರು; ಧ್ರುವನಾರಾಯಣ್‌ ಅವರು ರಾತ್ರಿಯೇ ವೈದ್ಯ ಮಂಜುನಾಥ್‌ ಅವರಿಗೆ ಕರೆ ಮಾಡಿ, ಹುಷಾರಿಲ್ಲ ಎಂದು ಹೇಳಿದ್ದಾರೆ. ಹಾಗಾದ್ರೆ ಆಸ್ಪತ್ರೆಗೆ ಕೂಡಲೇ ಬನ್ನಿ ಎಂದು ಡಾ.ಮಂಜುನಾಥ್‌ ಕರೆದಿದ್ದಾರೆ. ಆದ್ರೆ

Read more

ಧ್ರವನಾರಾಯಣ್‌ರನ್ನು ನೆನೆದು ಕಣ್ಣೀರಿಟ್ಟ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

ಬೆಂಗಳೂರು; ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಇಂದು ಮುಂಜಾನೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಈ ವಿಚಾರ ತಿಳಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಣ್ಣೀರು ಹಾಕಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧ್ರುವನಾರಾಯಣ್‌

Read more

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತಕ್ಕೆ ಬಲಿ

ಚಾಮರಾಜನಗರ; ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ಆರ್.ಧ್ರುವನಾರಾಯಣ ಇಂದು ಬೆಳಗಿನ ಜಾವ ಹೃದಯಾಘಾತದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಧ್ರುವನಾರಾಯಣರಿಗೆ

Read more

ಹೆಚ್3ಎನ್2 ಸೋಂಕಿಗೆ ಇಬ್ಬರು ಬಲಿ; ರಾಜ್ಯದಲ್ಲೂ ಒಬ್ಬರ ಸಾವು

ನವದೆಹಲಿ; ಹೆಚ್3ಎನ್2 ಭೀತಿ ಹುಟ್ಟಿಸುತ್ತಿದೆ. ರಾಜ್ಯ ಸರ್ಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ, ಸೋಂಕು ಹರಡುತ್ತಲೇ ಇದೆ. ಹೆಚ್3ಎನ್2 ಸೋಂಕಿಗೆ ದೇಶದಲ್ಲಿ ಎರಡು ಸಾವುಗಳಾಗಿವೆ. ಹಾಸನದಲ್ಲಿ ಒಬ್ಬರು

Read more

ರಾತ್ರಿ ಲೇಟಾಗಿ ಊಟ ಮಾಡೋ ಅಭ್ಯಾಸ ನಿಮ್ಮದಾ..?; ಹಾಗಾದ್ರೆ ಈ ವರದಿ ಓದಲೇಬೇಕು..!

ಸದ್ಯದ ಪರಿಸ್ಥಿತಿಯಲ್ಲಿ ಸಮಯಕ್ಕೆ ಸರಿಯಾಗಿ ಊಟ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಊಟವಿಲ್ಲದೇ ನಾನಾ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದರೆ, ಬೆಳಗ್ಗೆ ಅಥವಾ

Read more