ಸಿ.ಟಿ ರವಿಯೇ ಉರಿಗೌಡ, ಅಶ್ವತ್ಥ ನಾರಾಯಣ ನಂಜೇಗೌಡ; ಡಿ.ಕೆ.ಶಿವಕುಮಾರ್‌ ಲೇವಡಿ

ಮಂಡ್ಯ; ಸಿ.ಟಿ ರವಿಯೇ ಉರಿಗೌಡ, ಅಶ್ವತ್ಥ ನಾರಾಯಣ ನಂಜೇಗೌಡ. ಅವರೇ ಹೊಸದಾಗಿ ಕಥೆ ಬರೆಯುತ್ತಿದ್ದಾರೆ. ಸಿನಿಮಾ ಮಾಡಲು ಮತ್ತೊಬ್ಬ ಸಿದ್ಧನಾಗಿದ್ದಾನೆ ಎಂದು ಡಿ.ಕೆ.ಶಿವಕುಮಾರ್‌ ವ್ಯಂಗ್ಯವಾಡಿದ್ದಾರೆ. ಆದಿಚುಂಚಗಿರಿ ಮಠದಲ್ಲಿ ಮಾತನಾಡಿದ

Read more

ಯಾವ ಕ್ಷೇತ್ರ ಸೇಫ್..?;‌ ಗೊಂದಲಕ್ಕೆ ಬಿದ್ದರಾ ಸಿದ್ದರಾಮಯ್ಯ..?

ಬೆಂಗಳೂರು; ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಂಗಳ ಹಿಂದೆ ನಾನು ಕೋಲಾರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಿಸಿದ್ದರು. ಆದ್ರೆ ಇದೀಗ ಕೋಲಾರದಿಂದ ಹಿಂದೆ

Read more

ನಾಳೆ ಸಂಜೆಯೊಳಗೆ ಕೈ ಅಭ್ಯರ್ಥಿಗಳ ಮೊದಲ ಪಟ್ಟಿ; ನೂರಕ್ಕೂ ಹೆಚ್ಚು ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ

ಮಂಡ್ಯ; ಕೊನೆಗೂ ಕಾಂಗ್ರೆಸ್‌ ಮೊದಲ ಪಟ್ಟಿ ಸಿದ್ಧವಾಗಿದೆ. ನಾಳೆ ಸಂಜೆಯೊಳಗೆ ನೂರಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್‌ ಮಾಡೋದಕ್ಕೆ ಕಾಂಗ್ರೆಸ್‌ ಸಿದ್ಧವಾಗಿದೆ. ಯುಗಾದಿ ಹಬ್ಬದ ದಿನ

Read more

ಕುಮಟಳ್ಳಿಗೆ ಟಿಕೆಟ್‌ ನೀಡದಿದ್ದರೆ ರಾಜಕೀಯ ನಿವೃತ್ತಿ; ಪುನರುಚ್ಚರಿಸಿದ ರಮೇಶ್‌ ಜಾರಕಿಹೊಳಿ

ಚಿಕ್ಕೋಡಿ; ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್‌ ವಿಚಾರವಾಗಿ ರಮೇಶ್‌ ಜಾರಕಿಹೊಳಿ ಮತ್ತೆ ಸಿಡಿದೆದ್ದಿದ್ದಾರೆ. ಮಹೇಶ್‌ ಕುಮಟಳ್ಳಿಗೇ ಟಿಕೆಟ್‌ ನೀಡಬೇಕು. ಇಲ್ಲದಿದ್ದರೆ ನಾನೂ ರಾಜಕೀಯ ನಿವೃತ್ತಿ ಘೋಷಣೆ ಮಾಡ್ತೀನಿ

Read more

ಕಾಲಭೈರವನಿಗೆ ಪೂಜೆ ಸಲ್ಲಿಸಿದರೆ ಅಧಿಕಾರ ಸಿಗುತ್ತಾ..?; ಡಿಕೆಶಿ ಅಮಾವಾಸ್ಯೆ ಪೂಜೆ ಹಿಂದಿನ ರಹಸ್ಯವೇನು..?

ಮಂಡ್ಯ; ಇಂದು ಅಮಾವಾಸ್ಯೆ. ಅಮಾವಾಸ್ಯೆಗೂ ಆದಿಚುಂಚನಗಿರಿ ಕಾಲಭೈರವೇಶ್ವರನಿಗೂ ವಿಶೇಷ ನಂಟು. ಅಮಾವಾಸ್ಯೆ ದಿನ ಕಾಲಭೈರವನಿಗೆ ಪೂಜೆ ಸಲ್ಲಿಸಿ ಹರಕೆ ಕಟ್ಟಿಕೊಂಡರೆ ನಾವು ಬಯಸಿದ್ದು ಆಗುತ್ತೆ ಅನ್ನೋದು ನಂಬಿಕೆ

Read more

ಸಿದ್ದರಾಮಯ್ಯ ಎಲ್ಲಿ ನಿಂತರೂ ಬೆಂಬಲವಿದೆ; ಡಿ.ಕೆ.ಶಿವಕುಮಾರ್‌

ಬೆಂಗಳೂರು; ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತೇನೆ ಎಂದರೂ ಅದಕ್ಕೆ ನಮ್ಮ ಬೆಂಬಲವಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸಿದ್ದರಾಮಯ್ಯ ಕೋಲಾರ ಸ್ಪರ್ಧೆ ಬಗ್ಗೆ ಬರುತ್ತಿರುವ ಸುದ್ದಿಗಳ

Read more

ಸಿದ್ದರಾಮಯ್ಯ ಕ್ಷೇತ್ರ ಬದಲಾವಣೆ ವಿಚಾರ; ಕೋಲಾರದಲ್ಲೇ ಸ್ಪರ್ಧಿಸುವಂತೆ ಒತ್ತಡ

ಬೆಂಗಳೂರು; ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧೆ ಮಾಡೋದಾಗಿ ಹೇಳಿದ್ದರು. ಆದ್ರೆ, ಹೈಕಮಾಂಡ್‌ ಕೋಲಾರ ಬೇಡ, ವರುಣಾದಲ್ಲೇ ಸ್ಪರ್ಧೆ ಮಾಡಿ ಎಂದಿದೆ. ಆದ್ರೆ ಸಿದ್ದರಾಮಯ್ಯ ಅವರು ಕೋಲಾರದಲ್ಲೇ ಸ್ಪರ್ಧೆ

Read more

ಪ್ರವಾಹ ಬಂದಾಗ ಬರದ ಮೋದಿ ಈಗ ಯಾಕೆ ಬರುತ್ತಿದ್ದಾರೆ..?; ಖರ್ಗೆ ಪ್ರಶ್ನೆ

ಬೆಳಗಾವಿ; ಪ್ರಧಾನಿ ಮೋದಿಯವರು ರಾಜ್ಯದಲ್ಲಿ ಪ್ರವಾಹ ಬಂದಾಗ ಈ ಕಡೆ ತಿರುಗಿ ನೋಡಲಿಲ್ಲ, ಕೊರೊನಾ ಬಂದಾಗ ರಾಜ್ಯದಲ್ಲಿ ಆಕ್ಸಿಜನ್‌ ಕೊರತೆ ಎದುರಾಗಿತ್ತು. ಆಗ ಆಕ್ಸಿಜನ್‌ ಒದಗಿಸಲಿಲ್ಲ. ಆದ್ರೆ

Read more

ರಾಜ್ಯ ಬಿಜೆಪಿ ಸರ್ಕಾರ ದೇಶದಲ್ಲೇ ಭ್ರಷ್ಟ ಸರ್ಕಾರ; ರಾಹುಲ್‌ ಗಾಂಧಿ

ಬೆಳಗಾವಿ; ರಾಜ್ಯ ಬಿಜೆಪಿ ಸರ್ಕಾರ ದೇಶದಲ್ಲೇ ಅತಿ ಭ್ರಷ್ಟಾಚಾರ ಸರ್ಕಾರ, ನಲವತ್ತು ಪರ್ಸೆಂಟ್‌ ಸರ್ಕಾರ ಇದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ

Read more

ಕಾಂಗ್ರೆಸ್‌ ನಾಲ್ಕನೇ ಆಶ್ವಾಸನೆ; ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿ ರೂ.

ಬೆಳಗಾವಿ; ಕಾಂಗ್ರೆಸ್‌ ಪಕ್ಷ ರಾಜ್ಯದ ಜನಕ್ಕೆ ನಾಲ್ಕನೇ ಗ್ಯಾರೆಂಟಿ ಆಶ್ವಾಸನೆ ನೀಡಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಯುವ ಕ್ರಾಂತಿ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ

Read more